ಎಸ್ಪಿಬಿಗೆ ಭಾರತ ರತ್ನ ನೀಡುವಂತೆ ಮನವಿ

308

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಭಾರತದ ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಸೆಪ್ಟೆಂಬರ್ 25ರಂದು ನಿಧನರಾದ್ರು. ಇದೀಗ ಆಂಧ್ರ ಸರ್ಕಾರ, ಎಸ್ಪಿಬಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಸಿಎಂ ವೈ.ಎಸ್ ಜಗನಮೋಹನ ರೆಡ್ಡಿ ಪತ್ರ ಬರೆದಿದ್ದಾರೆ.

ಗಾನ ಗಾರುಡಿಗರು ನಮ್ಮ ರಾಜ್ಯದಲ್ಲಿ ಹುಟ್ಟಿದ್ದು ನಮ್ಮ ಪುಣ್ಯ. ಅವರ ನಿಧನ ಭಾರತದ ಅಭಿಮಾನಿಗಳು ನೋವು ತಂದಿದೆ. ಅಲ್ದೇ, ಭಾರತ ಮಾತ್ರವಲ್ಲ ಅಂತಾರಾಷ್ಟ್ರೀಯ ಸಂಗೀತ ಕ್ಷೇತ್ರದ ಮೂಲಕ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!