ಪ್ರಜಾಸ್ತ್ರ ಸುದ್ದಿ
ಸಿಂದಗಿ: ಕೋವಿಡ್ 3ನೇ ಅಲೆ ಹಿನ್ನೆಲೆಯಲ್ಲಿ ತಾಲೂಕಾಡಳಿತ ಕಚೇರಿಯಲ್ಲಿ ಸರಳ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯ್ತು.
ಪೂಜಾ ಕಾರ್ಯಕ್ರಮದಲ್ಲಿ ಗ್ರೇಡ್ 2ತಹಶ್ಲೀದಾರ್ ಪ್ರಕಾಶ ಸಿಂದಗಿ, ಶಿರಸ್ತೇದಾರರಾದ ಸಿ ಬಿ ಬಾಬಾನಗರ, ಸುರೇಶ ಮ್ಯಾಗೇರಿ, ದ್ವಿತೀಯ ದರ್ಜೆ ಸಹಾಯಕ ಜಿ.ಎಸ್ ಸೋಮನಾಯಕ, ಗ್ರಾಮಲೆಕ್ಕಾಧಿಕಾರಿಗಳು ರಾಮಪ್ಪ ರಾಂಪೂರ ಸೇರಿದಂತೆ ಹಲವರು ಭಾಗವಹಿಸಿದ್ರು.