ಶ್ರೀಶೈಲದಲ್ಲಿ ಗಲಾಟೆ: ಕನ್ನಡಿಗರ ನೂರಾರು ವಾಹನಗಳು ಜಖಂ

324

ಪ್ರಜಾಸ್ತ್ರ ಸುದ್ದಿ

ಶ್ರೀಶೈಲಂ: ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಸ್ಥಳೀಯರು ಹಾಗೂ ಕನ್ನಡಿಗರ ನಡುವೆ ಸಣ್ಣದೊಂದು ಜಗಳವಾಗಿದೆ. ಅದು ವಿಕೋಪಕ್ಕೆ ಹೋಗಿ, ಕನ್ನಡಿಗರ ನೂರಾರು ವಾಹನಗಳನ್ನು ಜಖಂಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ತಡರಾತ್ರಿ ಈ ಘಟನೆ ನಡೆದಿದೆ.

ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಅದು ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ. ಇದರಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಸುನ್ನಿಪೆಂಟಾ ನಗಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಅಂಗಡಿಗಳನ್ನು ಬಂದ್ ಮಾಡಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!