ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ಸೋಂಕಿನಿಂದಾಗಿ ಎಸ್ಆರ್ ಎಸ್ ಟ್ರಾವೆಲ್ಸ್ ಮಾಲೀಕ ಕೆ.ಟಿ ರಾಜಶೇಖರ ನಿಧನರಾಗಿದ್ದಾರೆ. ಚಿಕಿತ್ಸೆ ಫಲಿಸದೆ ಶನಿವಾರ ಕೆ.ಟಿ ರಾಜಶೇಖರ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಇಂದು ಬೆಳಗ್ಗೆ ನಿಧನರಾಗಿದ್ದಾರೆ. 3 ಸಾವಿರ ಬಸ್ ಗಳ ಮಾಲೀಕರಾಗಿರುವ ಕೆ.ಟಿ ರಾಜಶೇಖರ, ಪ್ರವಾಸಿ ವಾಹನಗಳ ಮಾಲೀಕರ ಒಕ್ಕೂಟದ ಅಧ್ಯಕ್ಷರು ಆಗಿದ್ರು.