ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ ನಿಂದಾಗಿ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯ ದಿನಾಂಕವನ್ನ ಇಂದು ಮಧ್ಯಾಹ್ನ ಘೋಷಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ ಕುಮಾರ ಹೇಳಿದ್ದಾರೆ.
ಪರೀಕ್ಷೆಗೆ ಪೂರ್ವ ತಯಾರಿ ಜೊತೆಗೆ ಶಾಲೆಗಳು ಪ್ರಾರಂಭಕ್ಕೆ ಸಂಬಂಧಿಸಿದಂತೆಯೂ ಮಾಹಿತಿ ನೀಡಲಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿಗಳು, ಸಿಇಓಗಳು ಜೊತೆಗೆ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಮಾತ್ನಾಡಲಿದ್ದಾರೆ.