ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಸಾವಿಗೆ ಶರಣು

373

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಇಂದು ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಸಾವಿಗೆ ಶರಣಾಗುವ ಮೂಲಕ, ಜೀವನದ ಪರೀಕ್ಷೆಯಲ್ಲಿಯೇ ಫೇಲ್ ಆಗಿದ್ದಾಳೆ. ಶಹಾಪುರದ ಕಲ್ಮೇಶ್ವರನಗರದ 16 ವರ್ಷದ ಸುಜಾತ ಶುಭಾಷ ಡಗೆ ಅನ್ನೋ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸರಸ್ವತಿ ಶಾಲೆಯ ವಿದ್ಯಾರ್ಥಿನಿ ಇಂದು ಪರೀಕ್ಷೆ ಬರೆಯಬೇಕಿತ್ತು. ಆದ್ರೆ, ಖಿನ್ನತೆಗೆ ಒಳಗಾದ ವಿದ್ಯಾರ್ಥಿನಿ, ಬುಧವಾರ ತಡರಾತ್ರಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!