ಪಂಚಸೂತ್ರಗಳೊಂದಿಗೆ ಬಜೆಟ್ ಮಂಡನೆ

461

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಆದ್ಮೇಲೆ ಬಸವರಾಜ್ ಬೊಮ್ಮಾಯಿ ಅವರು ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಪಂಚಸೂತ್ರಗಳ ಬಜೆಟ್ ಮಂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸಮಗ್ರ ಆರ್ಥಿಕ ಅಭಿವೃದ್ಧಿಗೆ, ಶಿಕ್ಷಣ, ಉದ್ಯೋಗ, ಆರೋಗ್ಯ ಸಬಲೀಕರಣದ ನಿಟ್ಟಿನಲ್ಲಿ, ಈ ಬಜೆಟ್ ಮಂಡಿಸಲಾಗುತ್ತಿದೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

2022-23ನೇ ಸಾಲಿ ರಾಜ್ಯ ಬಜೆಟ್ ಮೊತ್ತವು 2,53,165 ಕೋಟಿಯಷ್ಟು ಆಗಿದೆ. ಕಳೆದ ಬಾರಿಗೆ ಬಜೆಟ್ ಗಿಂತ ಈ ಬಾರಿಯ ಬಜೆಟ್ ಗಾತ್ರ ಶೇಕಡ 7.7ರಷ್ಟು ಹೆಚ್ಚಳವಾಗಿದೆ ಎಂದರು. ಬೆಂಗಳೂರು ಅಭಿವೃದ್ಧಿಗಾಗಿ 8,409 ಕೋಟಿ ನೀಡಲಾಗುತ್ತಿದೆ. 2 ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಬಂಡವಾಳವನ್ನು ಹಿಂತೆಗೆದುಕೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!