ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಬಜೆಟ್ ಮಂಡಿಸಲು ಶುರುಮಾಡಿದ ಸ್ವಲ್ಪ ಸಮಯದಲ್ಲಿಯೇ ವಿಪಕ್ಷಗಳು ಗಲಾಟೆ ಶುರು ಮಾಡಿದ್ವು. ಬಜೆಟ್ ಪ್ರತಿಗಾಗಿ ವಿಪಕ್ಷಗಳು ಗಲಾಟೆ ಶುರು ಮಾಡಿದ್ವು.
ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಕೆ ಪಾಟೀಲ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಸಿಎಂ ಹಾಗೂ ಸ್ಪೀಕರ್ ಸೂಚನೆ ಮೇರೆಗೆ ಬಜೆಟ್ ಪ್ರತಿ ನೀಡಲು ಸೂಚಿಸಿದ್ರು.