ಆಸಿಡ್ ದಾಳಿ ವಿರುದ್ಧ ಕಠಿಣ ಕಾನೂನು

297

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಮತ್ತೊಂದು ಆಸಿಡ್ ದಾಳಿ ನಡೆದಿದೆ. ಈ ಮೂಕಲ ಯುವತಿಯೊಬ್ಬಳ ಮೇಲೆ ಆಸಿಡ್ ದಾಳಿಯ ಪ್ರಕರಣ ಮಾಸುವ ಮುನ್ನ ಮತ್ತೊಂದು ಘಟನೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಆಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ತರುವುದಾಗಿ ಹೇಳಿದ್ದಾರೆ.

ಆಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!