ಪೊಲೀಸ್ ಗೌರವದೊಂದಿಗೆ ಸುಬ್ಬಣ್ಣ ಅಂತ್ಯಕ್ರಿಯೆ

139

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ರಾಷ್ಟ್ರಪ್ರಶಸ್ತಿ ವಿಜೇತ ಗಾಯಕ ಶಿವಮೊಗ್ಗ ಸುಬ್ಬಣ್ಣ(83) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವೊಂದಿಗೆ ನಡೆಸಲು ಆದೇಶಿಸಲಾಗಿದೆ. ಪೊಲೀಸ್ ಗೌರವದೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಅಂತ್ಯಕ್ರಿಯೆ ನಡೆಸಲು ಸೂಚಿಸಲಾಗಿದೆ.

ಗುರುವಾರ ರಾತ್ರಿ ನಿಧನರಾಗಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು, ಸಿನಿಮಾ ರಂಗದವರು ಸೇರಿ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!