ನಿಖಿಲ್ ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ರಾಜಕೀಯ: ಸಿದ್ದರಾಮಯ್ಯ

624

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಸಂಸದೆ ಸುಮಲತಾ ಅಂಬರೀಶ ಹಾಗೂ ಜೆಡಿಎಸ್ ನಾಯಕರ ನಡುವಿನ ಮಾತಿನ ಸಮರದ ಸಂಬಂಧ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ನಿಖಲ್ ಸೋಲಿಸಿದ್ದಕ್ಕೆ ಕುಮಾರಸ್ವಾಮಿ, ಸುಮಲತಾ ವಿರುದ್ಧ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ರು.

ಸುಮಲತಾ ಅವರು ಕೆಎಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದಿದ್ರು. ಈ ಬಗ್ಗೆ ಸರ್ಕಾರವಾಗ್ಲಿ, ಗಣಿ ಇಲಾಖೆಯವರು ಸ್ಥಳ ಪರಿಶೀಲನೆಗೆ ಹೋಗಬೇಕಿತ್ತು. ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸರ್ಕಾರ ಧ್ವನಿ ಎತ್ತುತ್ತಿಲ್ಲ ಎಂದು ಕಿಡಿ ಕಾರಿದ್ರು. ಇನ್ನು ಜಾತಿ ಸಮೀಕ್ಷೆ ನಡೆದ 2 ವರ್ಷವಾದ್ರೂ ಸದನದಲ್ಲಿ ಚರ್ಚೆ ಆಗುತ್ತಿಲ್ಲವೆಂದರು.




Leave a Reply

Your email address will not be published. Required fields are marked *

error: Content is protected !!