ಪ್ರಜಾಸ್ತ್ರ ಸುದ್ದಿ
ತುಮಕೂರು: ಖಾಸಗಿ ಬಸ್ ಹಾಗೂ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ-48ರ ಹತ್ತಿರ ನಡೆದಿದೆ.
ಬೆಂಗಳೂರಿನಿಂದ ಸೊರಬ ಕಡೆಗೆ ಹೊರಟಿದ್ದ ಖಾಸಗಿ ಬಸ್ ಬಸ್ ಹಿಂದಿನಿಂದ ಬಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಓರ್ವನ ಕಾಲು ಕಟ್ ಆಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.