ಶಿಕ್ಷಕರ ನೇಮಕಾತಿ ಹಗರಣ: ಬ.ಬಾಗೇವಾಡಿ ಶಿಕ್ಷಕನ ಬಂಧನ

364

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಶಿಕ್ಷಕನನ್ನು ಬಂಧಿಸಲಾಗಿದೆ.

ಸಿಓಡಿ ಅಧಿಕಾರಿಗಳು ಶಿಕ್ಷಕ ಅಶೋಕ ಚವ್ಹಾಣನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 2012-14ರ ಅವಧಿಯಲ್ಲಿ ಅಕ್ರಮವಾಗಿ ಶಿಕ್ಷಕನಾಗಿ ನೇಮಕವಾಗಿರುವ ಆರೋಪದ ಹಿನ್ನೆಲೆಯಲ್ಲಿ, ಬೆಂಗಳೂರು ಸಿಓಡಿ ಅಧಿಕಾರಿಗಳ ಸೂಚನೆ ಮೇರೆಗೆ ಕಲಬುರಗಿ ಸಿಓಡಿ ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!