ತೀಸ್ತಾ ಸೆಟಲ್ವಾಡ್ ಗೆ ಜಾಮೀನು

106

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಗೋದ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರ್ತಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬುಧವವಾರ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ ಜಾಮೀನು ನೀಡಿದೆ.

ಗುಜರಾತ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ಬೇಲ್ ನೀಡಲಾಗಿದೆ. ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ. 2002ರ ಗುಜರಾತಿನ ಗೋದ್ರಾ ಗಲಭೆ ಪ್ರಕರಣದಲ್ಲಿ ನಿರಾಪರಾಧಿಗಳನ್ನು ಬಂಧಿಸಲು ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿದ ಆರೋಪ ತೀಸ್ತಾ ಮೇಲಿದೆ.




Leave a Reply

Your email address will not be published. Required fields are marked *

error: Content is protected !!