ಬಿಜೆಪಿಯಲ್ಲಿ ಭಿನ್ನಮತ ಇಲ್ಲ: ಸಿಎಂ ಬೊಮ್ಮಾಯಿ

128

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಮತ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಂಡಿ ಶಸ್ತ್ರಚಿಕಿತ್ಸೆಯಾಗಿದೆ. ಹೀಗಾಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮುಸ್ಲಿಂರನ್ನು ಸಿಎಂ ಮಾಡುವ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ನಿರ್ಣಯ. ಅದರ ಬಗ್ಗೆ ನಾನು ಏನು ಪ್ರತಿಕ್ರಿಯೆ ನೀಡಲಾರೆ ಎಂದರು. ಅಲ್ಲದೇ, ಮುರುಘಾ ಶರಣ ಪ್ರಕರಣದ ತನಿಖೆ ವರದಿ ಕಾನೂನು ಇಲಾಖೆಯಲ್ಲಿದೆ. ಆದಷ್ಟು ಬೇಗ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!