ಪ್ರಜಾಸ್ತ್ರ ಸುದ್ದಿ
ಯಲಬುರ್ಗಾ: ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಾಗ್ತಿದ್ದು, ಸಿಡಿಲು ಬಡೆದು ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಯಲಬುರ್ಗಾ ತಾಲೂಕಿನಲ್ಲಿ ನಡೆದಿದೆ. ಗೆದಗೇರಿ ತಾಂಡಾದಲ್ಲಿ ಈ ಒಂದು ಘಟನೆ ನಡೆದಿದೆ.
15 ವರ್ಷದ ರೂಪಾ ವೆಂಕಟೇಶ ಚವ್ಹಾಣ ಮೃತ ಬಾಲಕಿಯಾಗಿದ್ದಾಳೆ. ಮಗಳನ್ನ ಕಳೆದುಕೊಂಡಿರುವ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.