ಬ್ರೇಕಿಂಗ್ ನ್ಯೂಸ್
Search

ಕಿರುತರೆ ಬಳಗದಿಂದ ಇಂದು ಸಂಜೆ ‘ಅಪ್ಪು ಅಮರ’ ಕಾರ್ಯಕ್ರಮ

226

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕಳೆದ ಭಾನುವಾರ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು. ಈ ವೇಳೆ ಸೌಥ್ ದುನಿಯಾದ ಸ್ಟಾರ್ ನಟ, ನಟಿಯರು ಭಾಗವಹಿಸಿದ್ದರು. ಇಂದು ಸಂಜೆ 4 ಗಂಟೆಗೆ ಕಿರುತರೆ ಕಲಾವಿದರಿಂದ ನಮನ ಸಲ್ಲಿಸಲಾಗುತ್ತಿದೆ.

ಜಯನಗರದಲ್ಲಿರುವ ನ್ಯಾಷನಲ್ ಕಾಲೇಜಿನ ಎಚ್.ಎನ್ ಕಲಾಕ್ಷೇತ್ರದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಕಿರುತರೆಯ ನಟ, ನಟಿಯರಿಂದ ಹಿಡಿದು ಪ್ರತಿಯೊಬ್ಬರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಅಗಲಿದ ನಟನಿಗೆ ಗೌರವ ಸಲ್ಲಿಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!