ಉ.ಕ ಜಿಲ್ಲೆಗಳಿಗೆ ಆಸರೆಯಾಗುವುದು ನಮ್ಮ ಕರ್ತವ್ಯ: ನಟ ದರ್ಶನ

439

ಬೆಂಗಳೂರು: ರಣಭಯಂಕರ ಮಳೆಯಿಂದಾಗಿ ಸಂಪೂರ್ಣವಾಗಿ ನಲುಗಿ ಹೋಗಿರುವ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೆರವು ನೀಡಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ ಮನವಿ ಮಾಡಿದ್ದಾರೆ. ಪ್ರವಾಹದ ಹೊಡೆತಕ್ಕೆ ಸಿಕ್ಕವರಿಗೆ ಆಸರೆಯಾಗಿ ನಿಲ್ಲುವುದು ನಮ್ಮ ಕರ್ತವ್ಯ ಅಂತಾ ಹೇಳಿದ್ದಾರೆ.

ಟ್ವೀಟರ್ ಮತ್ತು ಫೇಸ್ ಬುಕ್ ನಲ್ಲಿ ಮನವಿ ಮಾಡಿಕೊಂಡಿರುವ ನಟ ದರ್ಶನ ಅಗತ್ಯ ವಸ್ತುಗಳನ್ನ ಜನರಿಗೆ ಸಲ್ಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!