ಖ್ಯಾತ ಉರ್ದು ಕವಿ ಇಂದೋರಿ ನಿಧನ

318

ಪ್ರಜಾಸ್ತ್ರ ಸುದ್ದಿ

ಇಂದೋರ್: ಖ್ಯಾತ ಉರ್ದು ಕವಿ ರಾಹತ್ ಇಂದೊರಿ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. 70 ವರ್ಷದ ಇಂದೋರಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಮೃತಪಟ್ಟಿದ್ದಾರೆ.

ಕರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದ ಕಾರಣಕ್ಕೆ ಪರೀಕ್ಷೆ ಮಾಡಿಸಿಕೊಂಡಾಗ ಪಾಸಿಟಿವ್ ಬಂದಿತ್ತು. ಈ ಬಗ್ಗೆ ಇಂದು ಬೆಳಗ್ಗೆ ಸ್ವತಃ ಅವರೆ ಟ್ವೀಟ್ ಮಾಡಿ, ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಸಿದ್ರು. ಶೀಘ್ರ ಗುಣಮುಖನಾಗಿ ವಾಪಸ್ ಬರುವಂತೆ ಪ್ರಾರ್ಥಿಸುತ್ತೇನೆ ಎಂದು ಕೊನೆಯ ಟ್ವೀಟ್ ನಲ್ಲಿ ಹೇಳಿದ್ರು. ಆದ್ರೆ, ಅದು ಸುಳ್ಳಾಗಿದೆ.




Leave a Reply

Your email address will not be published. Required fields are marked *

error: Content is protected !!