ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವರಳೆ ಪ್ರಮಾಣ ವಚನ

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ನಗರದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!