ಐದು ದಿನ ಕರ್ನಾಟಕ ಪ್ರವಾಸದಲ್ಲಿ ಉಪರಾಷ್ಟ್ರಪತಿ

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಐದು ದಿನಗಳ ಕಾಲ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸೋಮವಾರ ಅವರು ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಅವರನ್ನ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂದ ಅವರಿಗೆ ಮೈಸೂರು ಪೇಟ ಹಾಕಿ ಹಾಗೂ ಗಂಧದ ಹಾರ ಹಾಕಿ ಸ್ವಾಗತಿಸಿದ್ರು.




Leave a Reply

Your email address will not be published. Required fields are marked *

error: Content is protected !!