ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಂಪೇಗೌಡರ ಕಾಲದಲ್ಲಿ ನಿರ್ಮಿಸಿದ್ದ ಬಹುತೇಕ ಕೆರೆಗಳನ್ನು ಮುಚ್ಚಿ ಮಾಲ್, ಅಪಾರ್ಟ್ ಮೆಂಟ್ ಅಂತೆಲ್ಲ ಕಟ್ಟಿ ಈಗ ನೀರಿಗೆ ಪರಿತಪಿಸುತ್ತಿರುವ ಬೆಂಗಳೂರು ಜನರಿಗೆ ದಕ್ಷಿಣ ಭಾರತೀಯ ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಕನ್ನಡದಲ್ಲಿಯೇ ಸಲಹೆ ಕೊಟ್ಟಿದ್ದಾರೆ.
ತಮ್ಮ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಬೆಂಗಳೂರಿನಲ್ಲಿ ಅವರ ಫಾರ್ಮ್ ಹೌಸ್ ನಲ್ಲಿ ಮಾಡಿರುವ ನೀರಿನ ಸಂರಕ್ಷಣೆ ಬಗ್ಗೆ ತಿಳಿಸಿದ್ದಾರೆ.