20ಕ್ಕೂ ಹೆಚ್ಚು ಸ್ಥಾನ ಗೆಲ್ಲಲ್ಲಿದ್ದೇವೆ: ಸಿಎಂ ಸಿದ್ದರಾಮಯ್ಯ

83

ಪ್ರಜಾಸ್ತ್ರ ಸುದ್ದಿ

ಮೈಸೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದಲ್ಲಿ ಇಂದು ನಡೆಯುತ್ತಿದೆ. ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ತಮ್ಮ ಹಕ್ಕು ಚಲಾಯಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಸೇರಿದಂತೆ ಹೆಚ್ಚು ಕ್ಷೇತ್ರಗಳಲ್ಲಿ ಮೊದಲ ಹಂತದ ಕ್ಷೇತ್ರಗಳಲ್ಲಿ ವಿಜಯ ಸಾಧಿಸುತ್ತೇವೆ ಎಂದರು. ಪ್ರಧಾನಿ ಮೋದಿ ಹತಾಶೆಯಿಂದ ಕಳೆದ ಮೂರು ದಿನಗಳಿಂದ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!