ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸ್ತಿರುವ ಹೋರಾಟದ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರೈತರ ಹೋರಾಟ ಹೋರಾಟ ನೋಡಿದ್ರೆ ಹೊಟ್ಟೆ ಉರಿಯುತ್ತೆ. ನಮ್ಮ ಸಪೋರ್ಟ್ ಯಾವಾಗ್ಲೂ ರೈತರ ಪರವಾಗಿರುತ್ತೆ ಎಂದಿದ್ದಾರೆ.
ಮಾಧ್ಯಮದವರೊಂದಿಗೆ ಮಾತ್ನಾಡಿದ ಅವರು, ನಾವು, ಚಿತ್ರರಂಗ, ಇಡೀ ಭಾರತೀಯ ಚಿತ್ರರಂಗ ಬೀದಿಗೆ ಇಳಿಯೋದ್ರಿಂದ ಸಮಸ್ಯೆ ಬಗೆಹರಿಯಲ್ಲ. ಹಾಗೇ ಆಗೋದಾದ್ರೆ ನಾವು ಬೀದಿಗೆ ಇಳಿಯಲ್ಲ. ಇದನ್ನ ಸರ್ಕಾರವೇ ಬಗೆಹರಿಸಬೇಕು ಎಂದಿದ್ದಾರೆ.