ಜೂನ್ 6ರ ತನಕ ರಾಜ್ಯದಲ್ಲಿ ಮಳೆ!

172

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೂನ್ 6ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗ ಸೇರಿ ಅನೇಕ ಕಡೆ ಮಳೆ ಆರ್ಭಟ ಇರಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ.

ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಲಿದೆ. ಕೇರಳಕ್ಕೆ ಜೂನ್ 4ರಂದು ಪ್ರವೇಶಿಸಲಿದೆ. ಹೀಗಾಗಿ ಕರ್ನಾಟಕಕ್ಕೆ ಮುಂಗಾರ ಪ್ರವೇಶಿಸಲು ಸ್ವಲ್ಪ ವಿಳಂಬವಾಗಲಿದೆಯಂತೆ.




Leave a Reply

Your email address will not be published. Required fields are marked *

error: Content is protected !!