ವಿಕೆಂಡ್ ಕರ್ಫ್ಯೂ ರದ್ದು

567

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ ಸರ್ಕಾರ ಕೆಲವೇ ಕ್ಷಣಗಳಲ್ಲಿ ಆದೇಶ ಹೊರಡಿಸಲಿದೆ.

ಸಿಎಂ‌ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ. ಕರ್ಫ್ಯೂ ರದ್ದು ಮಾಡಿ ಟಫ್ ರೂಲ್ಸ್ ತರಲು ಸರ್ಕಾರ ಮುಂದಾಗಿದೆ. ಇನ್ನು ನೈಟ್ ಕರ್ಫ್ಯೂ ಮುಂದುವರೆಯುವ ಸಾಧ್ಯತೆ ಇದೆ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಬಂದ್ ಮಾಡುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!