ಉಪ ಕದನ: ಚಳಿಗಾಲದ ಅಧಿವೇಶನ ಮುಂದಕ್ಕೆ?

346

ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನ ಮುಂದೂಡಲಾಗಿದೆ ಅಂತಾ ಹೇಳಲಾಗ್ತಿದೆ. ಚುನಾವಣೆ ನಡೆದು ಹೊಸ ಸದಸ್ಯರು ಆಯ್ಕೆ ಆಗಿ ಬಂದ್ಮೇಲೆ ಅಧಿವೇಶನ ನಡೆಸಲಾಗುತ್ತೆ ಅಂತಾ ಹೇಳಲಾಗ್ತಿದೆ.

ಅಕ್ಟೋಬರ್ 14ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಈ ಅಧಿವೇಶನ ನಡೆಸಬೇಕು ಅನ್ನೋ ಕೂಗು ಕೇಳಿ ಬಂದಿತ್ತು. ಆದ್ರೆ, ಬೆಂಗಳೂರಿನಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಇದೀಗ ಉಪ ಚುನಾವಣೆ ದಿನಾಂಕ ಘೋಷಣೆಯಾಗಿರುವುದ್ರಿಂದ, ಚಳಿಗಾಲದ ಅಧಿವೇಶನ ಮುಂದೂಡಲಾಗಿದೆ ಅಂತಾ ಹೇಳಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!