ದಾವೋಸ್ ಸಮ್ಮೇಳನದಲ್ಲಿ ಸಿಎಂ

410

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಬೆಂಗಳೂರು: ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗವಹಿಸಿದ್ದಾರೆ. ಇಂದು ಹವಾಮಾನ ಬದಲಾವಣೆ ಹಾಗೂ ಪರಿಸರ ಮಾಲಿನ್ಯ ಕುರಿತು ಗೋಷ್ಠಿ ನಡೆಯಲಿದೆ.

ಇನ್ನು ಗೋಷ್ಠಿಗೂ ಮೊದಲು ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿಯಾದರು. ಈ ವೇಳೆ ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!