ಮೌಲ್ಯಮಾಪನ ಕುಲಸಚಿವರಾಗಿ ಡಾ.ಯರ್ರಿಸ್ವಾಮಿ.ಎಂ ನೇಮಕ

205

ಪ್ರಜಾಸ್ತ್ರ ಸುದ್ದಿ

ಧಾರವಾಡ: ಕರ್ನಾಟಕ ‌ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಡಾ.ಯರ್ರಿಸ್ವಾಮಿ.ಎಂ ಅವರನ್ನ ನೂತನ ರಾಯಚೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಉನ್ನತ ಸ್ಥಾನಕ್ಕೆ ನೇಮಕರಾದ ಪ್ರೊ.ಡಾ.ಯರ್ರಿಸ್ವಾಮಿ.ಎಂ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ ಇತರೆ ವಿಭಾಗದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!