ಆತ್ಮಹತ್ಯೆಗೆ ಶರಣಾದ ಯುವಕ!

264

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಯುವಕನೊಬ್ಬ ಭಾವಿಯಲ್ಲಿ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಜಾಮೀಯಾ ಮಸೀದಿ ಹತ್ತಿರ ನಡೆದಿದೆ. ಹಳೆಯ ಶಾಹಿ ಭಾವಿಯಲ್ಲಿ ಯುವಕ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಗರದ ಚಪ್ಪರಬಂದ್ ನಿವಾಸಿ ಮಹಮ್ಮದ ರಫೀಕ ರಸೂಲ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಈ ಪ್ರಕರಣ ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




Leave a Reply

Your email address will not be published. Required fields are marked *

error: Content is protected !!