LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಸಚಿವ ಯತೀಂದ್ರ

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಿಂದಲೇ ದೂರ ಉಳಿಯುತ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಸ್ವತಃ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಸಚಿವ ಹಾಗೂ ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ ನೀಡಿದ್ದು, 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದಾರೆ. ಸಕ್ರಿಯ ರಾಜಕಾರಣದಿಂದ ದೂರ ಸರಿಯುವುದಾಗಿ ಹೇಳಿಲ್ಲ ಎಂದಿದ್ದಾರೆ.

ಈ ಹಿಂದೆಯೂ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿಕೊಂಡು ಬಂದಿದ್ದಾರೆ. ಈಗ ಹೇಳಿರುವುದು ಹೊಸದೇನು ಅಲ್ಲ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದರ್ಥವಲ್ಲ ಅಂತಾ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಕರೆದಿದ್ದು, ವರಿಷ್ಠರು ಈ ಬಗ್ಗೆ ನಿರ್ಧರಿಸುತ್ತಾರೆ ಅಂತಾ ಹೇಳಿದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST